ಬ್ಲಾಗ್

ಸಂಚಯದ ಚಟುವಟಿಕೆಗಳ ಮಾಹಿತಿ ಚಿಲುಮೆ
ಕರ್ಣಾಟ ಎಫ್ ಕಿಟೆಲ್ ಫಾಂಟ್ / Karnata F-kittel Font

ಕರ್ಣಾಟ ಎಫ್ ಕಿಟೆಲ್ ಫಾಂಟ್ / Karnata F-kittel Font

ಮಂಗಳೂರಿನ ಬಾಸೆಲ್ ಮಿಷನ್ ಪ್ರೆಸ್‍ನಲ್ಲಿ 1830-1900ರ ನಡುವಿನ ಕಾಲದಲ್ಲಿ ಬಳಕೆಯಲ್ಲಿದ್ದ ಕನ್ನಡದ ಅಚ್ಚುಮೊಳೆ ಲಿಪಿ ವಿನ್ಯಾಸಗಳಲ್ಲಿ ಒಂದನ್ನು ಆಯ್ದು ಡಿಜಿಟಲ್ ವೇದಿಕೆಗಳಿಗಾಗಿ ‘ಕರ್ಣಾಟ ಎಫ್ ಕಿಟೆಲ್’ ಫಾಂಟ್ ಎಂದು ಮರುಸೃಷ್ಟಿಸಲಾಗಿದೆ. ‘ಕನ್ನಡ ಲಾಂಗ್‍ಪ್ರೈಮರ್ ಸಂ. 2’ ಎಂಬ ಹೆಸರಿನ ಅಚ್ಚುಮೊಳೆ ಶೈಲಿಯೊಂದನ್ನು ಬಹುವಾಗಿ...

read more
ಕರ್ನಾಟ ಎಫ಼್. ಕಿಟ್ಟೆಲ್ ಅಕ್ಷರ ವಿನ್ಯಾಸ ಲೋಕಾರ್ಪಣೆ ಕಾರ್ಯಕ್ರಮ ವರದಿ

ಕರ್ನಾಟ ಎಫ಼್. ಕಿಟ್ಟೆಲ್ ಅಕ್ಷರ ವಿನ್ಯಾಸ ಲೋಕಾರ್ಪಣೆ ಕಾರ್ಯಕ್ರಮ ವರದಿ

https://www.youtube.com/watch?v=r2qrfQcH92g ಎನ್. ಏ. ಎಂ ಇಸ್ಮಾಯಿಲ್ ಅವರು ಸಭೆಯನ್ನು ಪ್ರಾರಂಭಿಸಿ, ಸಮುದಾಯದ ಮೂಲಕ ಕನ್ನಡದ ತಾಂತ್ರಿಕ ಬೆಳವಣಿಗೆಗೆ ಜನಸಾಮಾನ್ಯರೇ ಕಂಡುಕೊಂಡ ಉತ್ತರಗಳು ಹಾಗೂ ಅವುಗಳ ಕೊಡುಗೆಯನ್ನು ನೆನೆದು, ಪ್ರಶಾಂತ ಪಂಡಿತ್ ಅವರು ತಂತ್ರಜ್ಞರಾಗಿ ನಂತರ ಹೊರಬಂದು ಸಿನೆಮಾ ರಂಗದಲ್ಲಿದ್ದರೂ ತಮ್ಮ...

read more
ಹೊಂಗನಸು – ಬಿ.ಎಂ.ಶ್ರೀ. ಪ್ರತಿಷ್ಠಾನದ ವಾರ್ತಾಪತ್ರದ ಸಮಗ್ರ ಸಂಚಿಕೆ ಗಳು

ಹೊಂಗನಸು – ಬಿ.ಎಂ.ಶ್ರೀ. ಪ್ರತಿಷ್ಠಾನದ ವಾರ್ತಾಪತ್ರದ ಸಮಗ್ರ ಸಂಚಿಕೆ ಗಳು

ಹೊಂಗನಸು - ಬಿ.ಎಂ.ಶ್ರೀ. ಪ್ರತಿಷ್ಠಾನದ ವಾರ್ತಾಪತ್ರದ ಸಮಗ್ರ ಸಂಚಿಕೆ ಗಳನ್ನು ಒಂದೆಡೆ ಸೇರಿಸಲಾಗಿದೆ. #bmshri #kannada #digitization...

read more
ಪಿ. ವಿ. ನಾರಾಯಣ ಅವರ ಕನ್ನಡ ಸಾಹಿತ್ಯ ಸಂಚಯ

ಪಿ. ವಿ. ನಾರಾಯಣ ಅವರ ಕನ್ನಡ ಸಾಹಿತ್ಯ ಸಂಚಯ

ಪಿ. ವಿ. ನಾರಾಯಣ ಅವರ ಕನ್ನಡ ಸಾಹಿತ್ಯ ಸಂಚಯ - https://pvn.sanchaya.net/ ಪಿ. ವಿ. ನಾರಾಯಣ ಅವರು ಕನ್ನಡಿಗರಿಗೆ ಲಭ್ಯವಾಗಿಸಿರುವ ಕೆಲವು ಕೃತಿಗಳನ್ನು ಇಲ್ಲಿ ಕ್ರೂಡೀಕರಿಸಲಾಗಿದೆ....

read more
ಹೊಸ ಮನುಷ್ಯ ಪತ್ರಿಕೆಯ ಸಂಚಯ

ಹೊಸ ಮನುಷ್ಯ ಪತ್ರಿಕೆಯ ಸಂಚಯ

ಡಿ. ಎಸ್. ನಾಗಭೂಷಣ ಅವರ ಸಂಪಾದಕೀಯದ ಹೊಸ ಮನುಷ್ಯ ಪತ್ರಿಕೆಯ ಡಿಜಿಟಲೀಕರಣ ಮುಗಿದಿದ್ದು, ಎಲ್ಲರಿಗೆ ಈ ಕೆಳಗಿನ ಕೊಂಡಿಗಳ ಮೂಲಕ ಲಭ್ಯವಿವೆ. ಈ ಯೋಜನೆಗೆ ಎಲ್ಲ ಸಂಚಿಕೆಗಳನ್ನು ಒದಗಿಸಿ, ಇದನ್ನು ಸಾಧ್ಯವಾಗಿಸಿದ ಸವಿತಾ ನಾಗಭೂಷಣ ಅವರಿಗೂ, ಕಾರಣೀಕರ್ತರಾದ ಪ್ರೊ. ಓ.ಎಲ್. ಎನ್ ಸರ್ ಅವರಿಗೂ ಧನ್ಯವಾದಗಳು. Quick Access Link:...

read more
ಗಾಂಧೀ ಸಂಚಯ

ಗಾಂಧೀ ಸಂಚಯ

ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂಧೀ ಭವನ, ಬೆಂಗಳೂರು ಪ್ರಕಟಣೆಯ ಪುಸ್ತಕಗಳು ಈಗ ಎಲ್ಲರಿಗೆ ಮುಕ್ತವಾಗಿ ಡಿಜಿಟಲ್ ರೂಪದಲ್ಲಿ ಲಭ್ಯ. https://gandhi.sanchaya.net Gandhi's literature published by Karnataka Gandhi Smaraka Nidhi, Gandhi Bhavana Bengaluru has been digitized under...

read more
ಭಾವನಾ ಸಂಚಯ

ಭಾವನಾ ಸಂಚಯ

ಜಯಂತ್ ಕಾಯ್ಕಿಣಿ ಸಂಪಾದಕತ್ವದ ಭಾವನಾ ಕನ್ನಡ ಮಾಸಿಕದ ಸಂಚಿಕೆಗಳು ಈಗ Internet Archive ನ #servantsofknowledge ಸಂಗ್ರಹದಲ್ಲಿ ಲಭ್ಯ. ಇವುಗಳನ್ನು ಒಟ್ಟಾರೆಯಾಗಿ ಇಲ್ಲಿ ಕಾಣಬಹುದು - https://bhavana.sanchaya.net/ ಸಂಚಿಕೆಗಳನ್ನು ಲಭ್ಯವಾಗಿಸಿದ Devu Pattar Sushrutha Dodderi ಅವರಿಗೆ ಧನ್ಯವಾದಗಳು. ಇವುಗಳನ್ನು...

read more
ಕಿಟ್ಟಲ್ ಕೋಶದಲ್ಲಿ ಇಣುಕಿ/ಹುಡುಕಿ ನೋಡಿ

ಕಿಟ್ಟಲ್ ಕೋಶದಲ್ಲಿ ಇಣುಕಿ/ಹುಡುಕಿ ನೋಡಿ

‍ಡಿಜಿಟಲೀಕರಣದ ಕೆಲಸಗಳಿಂದ ಏನು ಪ್ರಯೋಜನ? ಯಾರಿ‍ಗೆ? ಏಕೆ? ‍ಹೇಗೆ? ಕನ್ನಡ ಸಂಚಯ Sanchi Foundation ಕೆಲಸಗಳನ್ನು ಸ್ವಂತಕ್ಕೆ ಬಳಸಿ ನೋಡಿ, ‍ಬೇರೆಯವರಿಗೆ ಮೂ‍ಲ ‍ಕೊಂಡಿಯೊಂ‍ದಿಗೆ ಹಂ‍ಚಿ ಖುಷಿಪಡಿ. ಬೆಂಬ‍ಲಿಸಿ ‍#KittleKosha #SearchInKittleKosha #ServantsOfKnowledge #ಕಿಟ್ಟಲ್ಕೋಶ ‍#kannada #digitization...

read more
ಗೌರೀಶ್ ಕಾಯ್ಕಿಣಿ ಸಂಚಯ

ಗೌರೀಶ್ ಕಾಯ್ಕಿಣಿ ಸಂಚಯ

‍ಕರ್ನಾಟಕದ ಹೆಸರಾಂತ ಬಹುಮುಖಿ ಲೇಖಕರು, ಬಹು ಭಾಷಿಕ ವಿದ್ವಾಂಸರು, "ಬೆಳಕು", "ಜನಸೇವಕ" ಪತ್ರಿಕೆಗಳ ಸಂಪಾದಕರು ಮತ್ತು ಶಿಕ್ಷಕರು ಆಗಿದ್ದ ವೈಚಾರಿಕ ಸಾಹಿತ್ಯದ ಪ್ರಮುಖ ಗೌರೀಶ ಕಾಯ್ಕಿಣಿ ಅವರ ಸಮಗ್ರ ಸಾಹಿತ್ಯವನ್ನು ಕನ್ನಡಿಗರಿಗೆ ಅರ್ಪಿಸುತ್ತಿದ್ದೇವೆ. ಅವರ ಪುತ್ರ ಜಯಂತ ಕಾಯ್ಕಿಣಿಯವರು ಸಂಚಿ ಫೌಂಡೇಶನ್ ‍®‍ ಹಾಗೂ ಸಂಚಯದ,...

read more
ಪ್ರೊ. ಬಿ. ಎಚ್. ಶ್ರೀಧರರ ಸಮಗ್ರ ಸಾಹಿತ್ಯ ಡಿಜಿಟಲೀಕರಣ

ಪ್ರೊ. ಬಿ. ಎಚ್. ಶ್ರೀಧರರ ಸಮಗ್ರ ಸಾಹಿತ್ಯ ಡಿಜಿಟಲೀಕರಣ

‍ ಕನ್ನಡದ ಪ್ರಸಿದ್ಧ ‍ಲೇಖಕ‍, ವಿಮರ್ಶಕ, ಪ್ರಭಂದಕಾರ, ‍‍ಅಧ್ಯಾಪಕರೂ‍ ಆಗಿದ್ದ ‍ಪ್ರೊ. ಬಿ. ಎಚ್. ಶ್ರೀಧರರ ಸಮಗ್ರ ಸಾಹಿತ್ಯವನ್ನು ಕನ್ನಡಿಗರಿಗೆ‍ ಅವರ ಕುಟುಂಬದವರು ಬಿಡುಗಡೆ‍ಗೊಳಿಸಿದ್ದಾರೆ. ಸಂಚಿ ‍ಹಾಗೂ ಸಂಚಯ ಈ ಕಾರ್ಯವನ್ನು ಪೂರ್ಣಗೊಳಿಸಲು ಸಹಕರಿಸಿದ್ದಕ್ಕೆ ಅವರಿಗೆ ಹೃತ್ಪೂರ್ವಕ ‍ಧನ್ಯವಾದಗಳು. ಅವ‍ರ ಸಮಗ್ರ...

read more
ಕುಡ್ಪಿ ವಾಸುದೇವ ಶೆಣೈ ಪುಸ್ತಕಗಳ ಡಿಜಿಟಲೀಕರಣ

ಕುಡ್ಪಿ ವಾಸುದೇವ ಶೆಣೈ ಪುಸ್ತಕಗಳ ಡಿಜಿಟಲೀಕರಣ

‍ಕುಡ್ಪಿ ವಾಸುದೇವ ಶೆಣೈ ಅವರ ಪ್ರಭಾತ್ ಪ್ರಿಂಟರ್ಸ್ ಮೂಲಕ ಪ್ರಕಟಣೆಗೊಳ್ಳುತ್ತಿದ್ದ, ಒಂದಾಣೆ ಮಾಲೆಯ ೨೨೦ಕ್ಕೂ ಹೆಚ್ಚು ‍‍ ಪುಸ್ತಕಗಳನ್ನು ‍ಅವರ ಸುಪುತ್ರ ಕುಡ್ಪಿ ರಾಜ್ (ಕುಡ್ಪಿ ರಜನೀಕಾಂತ ಶೆಣೈ) @Kudpi Raj - ಸಂಚಯದ ಕನ್ನಡ ಪುಸ್ತಕ ಡಿಜಿಟಲೀಕರಣ ಯೋಜನೆ ಅಡಿ ಡಿಜಿಟಲೀಕರಿಸಲು ಸಹಕರಿಸಿದ್ದಾರೆ. ಈ ಪುಸ್ತಕಗಳನ್ನು ಈಗ...

read more
ತುಳು ಮತ್ತು ಕೊಂಕಣಿ ಪುಸ್ತಕಗಳಿಗೊ ಒಂದೊಂದು ತಾಣ

ತುಳು ಮತ್ತು ಕೊಂಕಣಿ ಪುಸ್ತಕಗಳಿಗೊ ಒಂದೊಂದು ತಾಣ

ಕನ್ನಡದ ಪುಸ್ತಕಗಳ ಡಿಜಿಟಲ್ ಸಂಚಯದ ಜೊತೆಗೆ‍, ಇಂಟರ್ನೆಟ್ ಆರ್ಕೈವ್‌ನಲ್ಲಿದ್ದ ತುಳು ಮತ್ತು ಕೊಂಕಣಿ ಪುಸ್ತಕಗಳಿಗೊ ಒಂದೊಂದು ತಾಣ.‍.. ನಿಮಗೆ ಖುಷಿಯಾಗುವಷ್ಟು ಹಂಚಿಕೊಳ್ಳಿ. ಕೊಂಕಣಿ ಸಂಚಯ - https://konkani.sanchaya.net‍ ತುಳು ಸಂಚಯ -...

read more
ಸಮಗ್ರ ವಚನ ಸಂಪುಟ ಪುಸ್ತಕಗಳ ಡಿಜಿಟಲೀಕರಣ – ಪ್ರಕಟಣೆ

ಸಮಗ್ರ ವಚನ ಸಂಪುಟ ಪುಸ್ತಕಗಳ ಡಿಜಿಟಲೀಕರಣ – ಪ್ರಕಟಣೆ

‍ ಸಮಗ್ರ ವಚನ ಸಂಪುಟಗಳು ಕನ್ನಡಿಗರಿಗೆ ವಚನ ಸಾಹಿತ್ಯವನ್ನು ಪರಿಚಯ ಮಾಡಿಕೊಡುವುದರ ಜೊತೆಗೆ, ಅದರ ‍ಸುತ್ತಲಿನ ಸಂಶೋಧನೆಗಳಿಗೆ ಮುಖ್ಯ ಆಕರಗಳಾಗಿ ಕೆಲಸ ಮಾಡಿದ್ದವು. ಇವುಗಳನ್ನು ವಚನ ಸಂಚಯದ ಮೂಲಕ (https://vachana.sanchaya.net) ಜನಸಾಮಾನ್ಯರ ಕೈಬೆರಳಿನಲ್ಲಿ ಭಾಷಾ ಸಾಹಿತ್ಯ ಸಂಶೋಧನೆಯನ್ನು ಸಂಚಯದ ತಂಡ ಸಾಧ್ಯವಾಗಿತ್ತು....

read more
ಅಲರ್ – ಶ್ರೀ. ವಿ. ಕೃಷ್ಣ ಅವರ ಕನ್ನಡ – ಇಂಗ್ಲಿಷ್ ನಿಘಂಟು

ಅಲರ್ – ಶ್ರೀ. ವಿ. ಕೃಷ್ಣ ಅವರ ಕನ್ನಡ – ಇಂಗ್ಲಿಷ್ ನಿಘಂಟು

ವಿ. ಕೃ‍ಷ್ಣ ಅವರ ನಿಘಂಟು ಬಗ್ಗೆ ಅವರು ಅದನ್ನು ಕಟ್ಟಲು ಪಟ್ಟ ಶ್ರಮದ ಬಗ್ಗೆ ಈಗಾಗಲೇ ಬಹಳಷ್ಟು ಜನರಿಗೆ ಗೊತ್ತಿರಬಹುದು. ಅವರ ನಿಘಂಟುಗಳನ್ನು ಕರ್ನಾಟಕ ‍ಸಾಹಿತ್ಯ ಪರಿಷತ್ತಿನ ಮೂಲಕ ಕೊಂಡು ಬಳಸಿರಲೂ ಬಹುದು. ಅದನ್ನು ಡಿಜಿಟಲ್ ರೂಪದಲ್ಲಿ ಜೀರೋದಾದ ಸಿ.ಟಿ.ಓ ‍ಕೈ‍ಲಾಶ್ ನಾದ್ ಅವರು ೨೦೧೯ರಲ್ಲಿ ಸಿದ್ಧಪಡಿಸಿದ್ದರು. ಅದರ ಬಗ್ಗೆ...

read more
ಲೇಖಕಿ ಎ. ಪಿ. ಮಾಲತಿ ಅವರ ಎಲ್ಲ ಪುಸ್ತಕಗಳೂ ಡಿಜಿಟಲ್ ರೂಪದಲ್ಲಿ

ಲೇಖಕಿ ಎ. ಪಿ. ಮಾಲತಿ ಅವರ ಎಲ್ಲ ಪುಸ್ತಕಗಳೂ ಡಿಜಿಟಲ್ ರೂಪದಲ್ಲಿ

ಲೇಖಕಿ ಎ. ಪಿ. ಮಾಲತಿ ಅವರ ಎಲ್ಲ ಪುಸ್ತಕಗಳನ್ನು ನಮ್ಮ ಸಂಚಯದ‍ ಪುಸ್ತಕಗಳ ಡಿಜಿಟಲೀಕರಣದ ಯೋಜನೆ ಅಡಿಯಲ್ಲಿ ಡಿಜಿಟಲೀಕರಿಸಿದ್ದೇವೆಂದು ತಿಳಿಸಲು ಹರ್ಷಿಸುತ್ತೇವೆ. ‍‍ಪುಸ್ತಕಗಳು ಆರ್ಕೈವ್ ಡಾಟ್ ಆರ್ಗ್‌ನಲ್ಲಿ ದೊರೆಯುತ್ತವೆ. ‌#kannada #digitization #books #apmalathi ಪುಸ್ತಕಗಳ...

read more